ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಜಗದೀಶ್ವರ ಸ್ವಾಮೀಜಿ, ಕುಂಬಳೂರು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ದಾವಣಗೆರೆ ವಿರಕ್ತ ಮಠದ ಬಸವ ಪ್ರಭು ಶ್ರೀ, ಋಷಭೇಂದ್ರ ಶ್ರೀ ನಂದಿಗುಡಿ ಮಠದ ಶ್ರೀ, ಆವರಗೊಳ್ಳ ಮಠದ ಓಂಕಾರ ಶಿವಾಚಾರ್ಯ ಶ್ರೀ,
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಪಕ್ಷದ ನಗರ ಘಟಕ ಅಧ್ಯಕ್ಷ ಗನ್ನೆವಾಲೆ ಹಬೀಬ್ ಉಲ್ಲಾ, ನಗರಸಭಾ ಸದಸ್ಯರಾದ
ಆರ್.ಸಿ.ಜಾವೀದ್, ಬಿ.ಅಲ್ತಾಫ್ ಇದ್ದರು.