ಗುರುವಾರ, 11 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬರದ ‘ಹಣೆಪಟ್ಟಿ’ ಕಳಚಿಕೊಳ್ಳುವತ್ತ ಜಗಳೂರು

57 ಕೆರೆ ತುಂಬಿಸುವ ಯೋಜನೆ ಸಾಕಾರ: ಬಯಲುಸೀಮೆಯಲ್ಲಿ ನೀರಿನ ಕಲರವ
Published : 11 ಸೆಪ್ಟೆಂಬರ್ 2025, 5:45 IST
Last Updated : 11 ಸೆಪ್ಟೆಂಬರ್ 2025, 5:45 IST
ಫಾಲೋ ಮಾಡಿ
Comments
ಜಗಳೂರು ತಾಲ್ಲೂಕಿನ ಐತಿಹಾಸಿಕ ಭರಮಸಮುದ್ರ ಕೆರೆ ಕೋಡಿ ಬಿದ್ದು ಹರಿಯುತ್ತಿರುವ ಮನಮೋಹಕ ದೃಶ್ಯ
ಜಗಳೂರು ತಾಲ್ಲೂಕಿನ ಐತಿಹಾಸಿಕ ಭರಮಸಮುದ್ರ ಕೆರೆ ಕೋಡಿ ಬಿದ್ದು ಹರಿಯುತ್ತಿರುವ ಮನಮೋಹಕ ದೃಶ್ಯ
ಜಗಳೂರು ಕೆರೆ ಕಳೆದ ಅರ್ಧ ಶತಮಾನದಲ್ಲಿ ಎರಡನೇ ಭಾರಿ ಭರ್ತಿಯಾಗಿ ಹರಿಯುತ್ತಿದೆ
ಜಗಳೂರು ಕೆರೆ ಕಳೆದ ಅರ್ಧ ಶತಮಾನದಲ್ಲಿ ಎರಡನೇ ಭಾರಿ ಭರ್ತಿಯಾಗಿ ಹರಿಯುತ್ತಿದೆ
‘ಬಯಲುಸೀಮೆಗೆ ವರವಾದ ಏತ ನೀರಾವರಿ’
ಸಿರಿಗೆರೆ ಶ್ರೀ ಹಾಗೂ ಬಜೆಟ್‌ನಲ್ಲಿ ಯೋಜನೆಗೆ ಹಸಿರು ನಿಶಾನೆ ತೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರದೃಷ್ಟಿಯ ಫಲವಾಗಿ ಇಂದು ಬರಪೀಡಿತ ತಾಲ್ಲೂಕಿನ 50ಕ್ಕೂ ಹೆಚ್ಚು ಕೆರೆಗಳಿಗೆ ತುಂಗಭದ್ರಾ ನೀರು ಹರಿದು ಬರುತ್ತಿದೆ. ದಶಕಗಳ ಕಾಲ ಬರದಿಂದ ನಲುಗಿದ ತಾಲ್ಲೂಕಿನಲ್ಲಿ ಈ ಯೋಜನೆಯ ಯಶಸ್ಸು ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಿದೆ. ಶತಮಾನಗಳ ಇತಿಹಾಸವಿರುವ ದೊಡ್ಡ ಕೆರೆಗಳು ಅನೇಕ ವರ್ಷಗಳ ನಂತರ ಮೊದಲ ಬಾರಿಗೆ ಮೈದುಂಬುತ್ತಿವೆ. ಈ ಭಾಗದ ಹಿಂದುಳಿದ ಸಣ್ಣ ರೈತರು ಕೃಷಿಯ ಮೂಲಕ ಸುಸ್ಥಿರವಾದ ಬದುಕು ಕಟ್ಟಿಕೊಳ್ಳಲು ನೆರವಾಗಲಿದೆ. ನದಿಯಲ್ಲಿ ನೀರಿನ ಹರಿವು ಇರುವವರೆಗೆ ಕೆರೆಗಳಿಗೆ ನಿರಂತರವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಬಿ. ದೇವೇಂದ್ರಪ್ಪ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT