<p><strong>ಚನ್ನಗಿರಿ</strong>: ತಾಲ್ಲೂಕಿನ ಲಕ್ಷ್ಮಿಸಾಗರ ಗ್ರಾಮದ ತೋಟದ ಮನೆಯ ಬಾಗಿಲು ಮುರಿದು ವಿದ್ಯುತ್ ಪರಿಕರಗಳನ್ನು ಕಳವು ಮಾಡಿರುವ ಘಟನೆ ಭಾನುವಾರ ನಡೆದಿದೆ.</p>.<p>ಚನ್ನಗಿರಿ ಪಟ್ಟಣದ ನಿವಾಸಿ ಮಹಮದ್ ಫಾರ್ಬಿನ್ ಅಬ್ದುಲ್ ಅವರ ತೋಟ ಲಕ್ಷ್ಮಿಸಾಗರ ಗ್ರಾಮದಲ್ಲಿದ್ದು, ಭಾನುವಾರ ನಸುಕಿನ ವೇಳೆ ಕಳ್ಳರು ತೋಟದ ಮನೆಯ ಬಾಗಿಲು ಮುರಿದು ಹಾಕಿ, ಮನೆಯಲ್ಲಿದ್ದ ₹ 45,000 ಮೌಲ್ಯದ ಮೋಟಾರ್ ಹಾಗೂ ₹ 50,000 ಮೌಲ್ಯದ 950 ಅಡಿ ಉದ್ದದ ಕೇಬಲ್ ಅನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ನೀಡಿದ್ದಾರೆ.</p>.<p>ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ತಾಲ್ಲೂಕಿನ ಲಕ್ಷ್ಮಿಸಾಗರ ಗ್ರಾಮದ ತೋಟದ ಮನೆಯ ಬಾಗಿಲು ಮುರಿದು ವಿದ್ಯುತ್ ಪರಿಕರಗಳನ್ನು ಕಳವು ಮಾಡಿರುವ ಘಟನೆ ಭಾನುವಾರ ನಡೆದಿದೆ.</p>.<p>ಚನ್ನಗಿರಿ ಪಟ್ಟಣದ ನಿವಾಸಿ ಮಹಮದ್ ಫಾರ್ಬಿನ್ ಅಬ್ದುಲ್ ಅವರ ತೋಟ ಲಕ್ಷ್ಮಿಸಾಗರ ಗ್ರಾಮದಲ್ಲಿದ್ದು, ಭಾನುವಾರ ನಸುಕಿನ ವೇಳೆ ಕಳ್ಳರು ತೋಟದ ಮನೆಯ ಬಾಗಿಲು ಮುರಿದು ಹಾಕಿ, ಮನೆಯಲ್ಲಿದ್ದ ₹ 45,000 ಮೌಲ್ಯದ ಮೋಟಾರ್ ಹಾಗೂ ₹ 50,000 ಮೌಲ್ಯದ 950 ಅಡಿ ಉದ್ದದ ಕೇಬಲ್ ಅನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ನೀಡಿದ್ದಾರೆ.</p>.<p>ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>