ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಬಿ.ಪಿ. ಹರೀಶ್, ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎ.ಎಚ್.ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನಗವಾಡಿ ವೀರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಂ. ವಾಗೀಶಸ್ವಾಮಿ, ಮುಖಂಡರಾದ ಬಿ.ಎಂ. ಚನ್ನೇಶ್, ಜಗದೀಶ್ವರ ಸ್ವಾಮಿ, ಚಂದ್ರಶೇಖರ ಪೂಜಾರ್, ಜಿ.ಪಿ. ಹನುಮಗೌಡ, ಪುರಸಭಾ ಸದಸ್ಯರು, ಜನಪ್ರತಿನಿಧಿಗಳು, ಭಕ್ತರು ಇದ್ದರು.