‘ತಿಲಕವಿಟ್ಟುಕೊಂಡು ಓಡಾಡುವ ಹಿಂದೂಗಳು ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಕೆಟ್ಟ ಸಂಸ್ಕೃತಿಯ ನಾಲಿಗೆ ಹೊಂದಿದವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಂತಹವರ ನಡವಳಿಕೆ ಬಗ್ಗೆ ಚರ್ಚೆ ಮಾಡಬೇಕಾದ ಅಗತ್ಯ ಇಲ್ಲ. ಅವರ ಹೇಳಿಕೆಗಳ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ಮಾಡೋಣ. ನಾವು ಹಿಂದೂ ಸಂಸ್ಕೃತಿಯವರು ಎನ್ನುವ ಅವರು ಹಿಂದೂ ಸಂಸ್ಕೃತಿ ಬಗ್ಗೆ ಬೇರೆಯವರಿಂದ ಪಾಠ ಹೇಳಿಸಿಕೊಳ್ಳಲಿ’ ಎಂದು ಯತ್ನಾಳ ಹಾಗೂ ಸಚಿವ ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡಿದರು.