ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಅಧ್ಯಕ್ಷತೆ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕೆ.ಪಿ.ಸಿ.ಸಿ.ಸದಸ್ಯ ಮುದೇಗೌಡ್ರು ಗಿರೀಶ್, ನಿಟುವಳ್ಳಿ ಆರ್.ಎಸ್. ಶೇಖರಪ್ಪ, ಎ.ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮೇಯರ್ ಬಿ.ಎಚ್.ವಿನಾಯಕ, ಮುಖಂಡರಾದ ಬಿ.ಎಚ್.ವೀರಭದ್ರಪ್ಪ, ಅನಿತಾಬಾಯಿ ಮಾಲತೇಶ್, ಆರ್.ಎಚ್.ನಾಗಭೂಷಣ್, ಎಸ್.ಮಲ್ಲಿಕಾರ್ಜುನ್, ಗುರುರಾಜ್, ಆಮ್ ಆದ್ಮಿ ಮಾಜಿ ಅಧ್ಯಕ್ಷ ರಾಘವೇಂದ್ರ, ಮಂಗಳಮ್ಮ, ಮಹಾನಗರ ಪಾಲಿಕೆ ಸದಸ್ಯರಾದ ಅಬ್ದುಲ್ ಲತೀಫ್, ಚಮನ್ಸಾಬ್, ಪಾಮೇನಹಳ್ಳಿ ನಾಗರಾಜ್, ಉದಯಕುಮಾರ್, ಜಾಕೀರ್ ಅಲಿ, ಸೈಯದ್ ಚಾರ್ಲಿ, ಆಶಾ ಉಮೇಶ್, ಕಬೀರ್ ಖಾನ್, ಗಣೇಶ ಹುಲ್ಮನಿ, ಗೋಪಿನಾಯ್ಕ, ನರೇಂದ್ರ, ಉಮೇಶ್, ಕೊಟ್ರಯ್ಯ, ಸುಷ್ಮಾ ಪಾಟೀಲ್, ಮೀನಾಕ್ಷಿ ಜಗದೀಶ್, ಇಟ್ಟಿಗುಡಿ ಮಂಜುನಾಥ್ ಸೇರಿದಂತೆ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು.