ಮಾಜಿ ಶಾಸಕ ಟಿ. ಗುರುಸಿದ್ದನಗೌಡ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಚುನಾವಣೆ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು. ಮಾಜಿ ಶಾಸಕ ಬಸವರಾಜ್ ನಾಯ್ಕ್ , ರೈತ ಮೋರ್ಚಾ ರಾಜ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ್, ಜಿ.ಎಸ್. ಅನಿತ್ ಕುಮಾರ್, ಬಿ.ಎಸ್.ಜಗದೀಶ್, ಲಕ್ಷ್ಮಣ್, ಪಾಲಿಕೆ ಸದಸ್ಯರಾದ ಗೀತ ದಿಳ್ಳಪ್ಪ, ವೀಣಾ ನಂಜಪ್ಪ, ಶಿವಕುಮಾರ್, ಪ್ರೇಮಮ್ಮ ನನ್ನಯ್ಯ ಇದ್ದರು.