ಹಣ ಕೊಡಲು ನಿರಾಕರಿಸಿದ್ದರಿಂದ ಅವರು ಅವರ ಕುಟುಂಬದವರನ್ನು ಕುರಿತು ಅಲ್ಲಲ್ಲಿ ಅವಾಚ್ಯ, ಅಶ್ಲೀಲವಾಗಿ ನಿಂದಿಸುವುದು, ಒಂದು ದಿನ ಸರಿಯಾಗಿ ಮಾಡುತ್ತೇವೆ ಎಂದು ಬೆದರಿಕೆ ಹಾಕುವುದು ಮಾಡುತ್ತಿದ್ದರು. ಹಣ ಪಡೆಯಲು ಸಫಲರಾಗಲಿಲ್ಲ ಎಂದು ಹತಾಶೆಗೊಂಡು ನಮ್ಮ ನಾಯಕರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.