ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಗಾಳಿ ರವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ದೇವಸ್ಥಾನ ನಿರ್ಮಾಣದ ಉಸ್ತುವಾರಿಗಳಾದ ತೆಂಗಿನಮರದ ಮಾದಪ್ಪ, ಎಚ್.ಬಿ. ಗಿಡ್ಡಪ್ಪ, ಯಜಮಾನರಾದ ಪರಸಣ್ಣಾರ ನರಸಿಂಹಪ್ಪ, ಗೌಡ್ರು ನರಸಪ್ಪ, ಅಡಿಗಣ್ಣಾರ್ ಆನಂದಪ್ಪ, ಪುರಸಭೆ ಅಧ್ಯಕ್ಷ ರಂಗನಾಥ್, ಗಣಮಕ್ಕಳಾದ ಗುಡ್ಡಜ್ಜಿ ಅಣ್ಣಪ್ಪ, ಪ್ರಭು ದ್ಯಾಮಜ್ಜಿ, ಎಚ್.ಡಿ. ವಿಜೇಂದ್ರಪ್ಪ, ಹೊನ್ನಾಳಿ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಎಂ.ಎಸ್. ಫಾಲಾಕ್ಷಪ್ಪ, ಎಸ್.ಎಸ್. ಬೀರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಆರ್. ಮಹೇಶ್, ಮಾಜಿ ಸೈನಿಕ ಎಂ. ವಾಸಪ್ಪ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಗಾಳಿ ನಾಗರಾಜ್, ಜಾಮೀಯಾ ಮಸೀದಿ ಅಧ್ಯಕ್ಷ ನಯಾಜ್ ಉಪಸ್ಥಿತರಿದ್ದರು.