<p><strong>ದಾವಣಗೆರೆ:</strong> ಮದ್ಯ ಸಿಗದಿದ್ದಕ್ಕೆ ವ್ಯಕ್ತಿಯೊಬ್ಬರುಇಲ್ಲಿನ ಭರತ್ ಕಾಲೊನಿಯಲ್ಲಿ ನೇಣು ಹಾಕಿಕೊಂಡು ಶುಕ್ರವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ರವಿಚಂದ್ರ, (43) ಆತ್ಮಹತ್ಯೆ ಮಾಡಿಕೊಂಡವರು. ಲಾಕ್ ಡೌನ್ ಹಿನ್ನಲೆ ಬಾರ್ ಗಳೆಲ್ಲ ಬಂದ್ ಆಗಿದ್ದು,ಹತ್ತು ದಿನಗಳಿಂದ ಮದ್ಯ ಸಿಗದೇ ಪರಡಾದುತ್ತಿದ್ದರು.</p>.<p>ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಇವರಿಗೆ ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಇದ್ದರು. ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮದ್ಯ ಸಿಗದಿದ್ದಕ್ಕೆ ವ್ಯಕ್ತಿಯೊಬ್ಬರುಇಲ್ಲಿನ ಭರತ್ ಕಾಲೊನಿಯಲ್ಲಿ ನೇಣು ಹಾಕಿಕೊಂಡು ಶುಕ್ರವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ರವಿಚಂದ್ರ, (43) ಆತ್ಮಹತ್ಯೆ ಮಾಡಿಕೊಂಡವರು. ಲಾಕ್ ಡೌನ್ ಹಿನ್ನಲೆ ಬಾರ್ ಗಳೆಲ್ಲ ಬಂದ್ ಆಗಿದ್ದು,ಹತ್ತು ದಿನಗಳಿಂದ ಮದ್ಯ ಸಿಗದೇ ಪರಡಾದುತ್ತಿದ್ದರು.</p>.<p>ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಇವರಿಗೆ ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಇದ್ದರು. ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>