ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಸಿಗದೇ ವ್ಯಕ್ತಿ ಆತ್ಮಹತ್ಯೆ

Last Updated 3 ಏಪ್ರಿಲ್ 2020, 9:24 IST
ಅಕ್ಷರ ಗಾತ್ರ

ದಾವಣಗೆರೆ: ಮದ್ಯ ‌ಸಿಗದಿದ್ದಕ್ಕೆ ವ್ಯಕ್ತಿಯೊಬ್ಬರುಇಲ್ಲಿನ ಭರತ್ ಕಾಲೊನಿಯಲ್ಲಿ ನೇಣು ಹಾಕಿಕೊಂಡು ಶುಕ್ರವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರವಿಚಂದ್ರ, (43) ಆತ್ಮಹತ್ಯೆ ಮಾಡಿಕೊಂಡವರು. ಲಾಕ್ ಡೌನ್ ಹಿನ್ನಲೆ ಬಾರ್ ಗಳೆಲ್ಲ ಬಂದ್ ಆಗಿದ್ದು,ಹತ್ತು ದಿನಗಳಿಂದ ಮದ್ಯ ಸಿಗದೇ ಪರಡಾದುತ್ತಿದ್ದರು.

ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಇವರಿಗೆ ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಇದ್ದರು. ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT