ದಾವಣಗೆರೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಸಿ ಹೊರಬಂದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಶಾಸಕರಾದ ಬಸವಂತಪ್ಪ ದೇವೇಂದ್ರಪ್ಪ ಉಪಸ್ಥಿತರಿದ್ದರು –ಪ್ರಜಾವಾಣಿ ಚಿತ್ರ/ಸತೀಶ ಬಡಿಗೇರ್
ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ಕುಮಾರ್ ನಾಮಪತ್ರ ಸಲ್ಲಿಸಿ ಹೊರಬಂದು ಗೆಲುವಿನ ಸಂಕೇತ ತೋರಿದರು