ಸಂಜೆ 4ಕ್ಕೆ ದಾವಣಗೆರೆ 1ನೇ ವಾರ್ಡ್ನ ಗಾಂಧಿನಗರದ ಹುಲಿಗೆಮ್ಮ ದೇವಸ್ಥಾನದಿಂದ ವಿಠಲ ಮಂದಿರ, ಚೌಕಿಪೇಟೆ, ಮಂಡಿಪೇಟೆ ಮಾರ್ಗವಾಗಿ ಗಡಿಯಾರ ಕಂಬದಲ್ಲಿ ಸಮಾರೋಪಗೊಳ್ಳಲಿದೆ. ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಮುಖಂಡ ಯಶವಂತರಾವ್ ಜಾಧವ್ ಸೇರಿದಂಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.