ಸಿದ್ಧಾಂತ ಸಾಹಿತಿ ಓಂಕಾರಯ್ಯ ತವನಿಧಿ ಆಶಯ ನುಡಿಗಳನ್ನಾಡಿದರು. ವರದಿಗಾರರ ಕೂಟದ ಅಧ್ಯಕ್ಷ
ಜಿ.ಎಂ.ಆರ್. ಆರಾಧ್ಯ ಅಧ್ಯಕ್ಷತೆ ವಹಿಸಿದ್ದರು. ಕೃತಿಕಾರ ಹಂಶಿ, ಸೋಮೇಶ್ವರ ವಿದ್ಯಾಲಯದ ಕೆ.ಎಂ. ಸುರೇಶ್, ನಿವೃತ್ತ ಪ್ರಾಧ್ಯಾಪಕಿ ಡಾ.ಎಸ್.ವಿ.ಕಮಲಮ್ಮ, ಉದ್ಯಮಿ ಎನ್. ರಾಘವೇಂದ್ರ, ಕೆ.ಪಿ. ಬಸವರಾಜಪ್ಪ, ಎನ್.ಆರ್. ತಿಪ್ಪೇಸ್ವಾಮಿ, ಎನ್.ಪಿ. ನಾಗರಾಜ, ಎಚ್.ಆರ್.ಅಶೋಕರೆಡ್ಡಿ ಅವರೂ ಇದ್ದರು.