ಸೋಮವಾರ, 25 ಆಗಸ್ಟ್ 2025
×
ADVERTISEMENT
ADVERTISEMENT

ಹರಿಹರ | ಗ್ರಹಿಕೆ ಶಕ್ತಿ ಬೆಳೆದರೆ ಮಾತ್ರ ಮೀಸಲಾತಿ ಉಪಯೋಗಕಾರಿ: ನಾರಾಯಣಸ್ವಾಮಿ

ಮಾದಿಗ ಪ್ರಾಧ್ಯಾಪಕರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾಜಿ ಸಚಿವ ಅಭಿಮತ
Published : 24 ಆಗಸ್ಟ್ 2025, 2:48 IST
Last Updated : 24 ಆಗಸ್ಟ್ 2025, 2:48 IST
ಫಾಲೋ ಮಾಡಿ
Comments
ಹರಿಹರದ ಮೈತ್ರಿವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾದಿಗ ಪ್ರಾಧ್ಯಾಪಕರ 2ನೇ ರಾಜ್ಯ ಮಟ್ಟದ ಸಮಾವೇಶವನ್ನು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಉದ್ಘಾಟಿಸಿದರು
ಹರಿಹರದ ಮೈತ್ರಿವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾದಿಗ ಪ್ರಾಧ್ಯಾಪಕರ 2ನೇ ರಾಜ್ಯ ಮಟ್ಟದ ಸಮಾವೇಶವನ್ನು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಉದ್ಘಾಟಿಸಿದರು
ಒಳ ಮೀಸಲಾತಿ ಜಾರಿ ಮಾಡುವ ಅಧಿಕಾರ ಸಂವಿಧಾನಕ್ಕಾಗಲೀ ನ್ಯಾಯಾಲಯಕ್ಕಾಗಲೀ ಅಥವಾ ಕೇಂದ್ರ ಸರ್ಕಾರಕ್ಕಾಗಲೀ ಇಲ್ಲವೆ ಇಲ್ಲ ಎಂಬ ಅಭಿಪ್ರಾಯವನ್ನು ವ್ಯವಸ್ಥಿತವಾಗಿ ಕೆಲವರು ಬಿತ್ತಿದ್ದರು.
– ಎ.ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ 
ಯಾರೂ ಕೇಳದಿದ್ದರೂ ಕೇಂದ್ರ ಸರ್ಕಾರವು ಆರ್ಥಿಕ ದುರ್ಬಲರಿಗೆಂದು (ಇಡಬ್ಲುಎಸ್) ಶೇ 10ರಷ್ಟು ಮೀಸಲಾತಿಯ ಉಡುಗೊರೆ ನೀಡಿದೆ. ಮೀಸಲಾತಿಯನ್ನು ಸಾಮಾಜಿಕ ಹಿಂದುಳಿಯುವಿಕೆ ಆಧರಿಸಿ ನೀಡಬೇಕೆ ಹೊರತು ಆರ್ಥಿಕ ಹಿಂದುಳಿಯುವಿಕೆ ಆಧರಿಸಿ ಅಲ್ಲ.
– ಎ.ಬಿ.ರಾಮಚಂದ್ರಪ್ಪ, ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT