ಭಾಲ್ಕಿ ಸಿದ್ದರಾಮೇಶ್ವರ ಮಠದ ಸಿದ್ದರಾಮೇಶ್ವರ ಪಟ್ಟದೇವರು, ಜೆ.ಎಚ್.ಪಟೇಲ್ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ಎಚ್. ವಿಶ್ವನಾಥ್, ಕಾಲೇಜು ನಿರ್ದೇಶಕರಾದ ಎಂ. ಗುರುಸಿದ್ದಸ್ವಾಮಿ, ಕಲಿವೀರ ಕಳ್ಳೀಮನಿ, ನಿವೃತ್ತ ಶಿಕ್ಷಣ ಸಂಯೋಜಕ ಎ.ಎಚ್. ವಿವೇಕಾನಂದಸ್ವಾಮಿ, ಎಂ.ಸಿ.ಸಿ. ಯೂತ್ ಕ್ಲಬ್ ಅಧ್ಯಕ್ಷ ಆರ್.ಬಿ. ಹನುಮಂತಪ್ಪ, ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಎನ್.ಉಮೇಶ್ಬಾಬು, ಪರಿಸರ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಗಿರೀಶ್ ದೇವರಮನೆ. ಕಾಲೇಜಿನ ಪ್ರಾಂಶುಪಾಲ ಪ್ರತಿಭಾ ಪಿ.ದೊಗ್ಗಳ್ಳಿ ಪಾಲ್ಗೊಂಡಿದ್ದರು. ಕಾರ್ಯದರ್ಶಿ ದೊಗ್ಗಳ್ಳಿಗೌಡ್ರು ಪುಟ್ಟರಾಜು ಸ್ವಾಗತಿಸಿದರು.