ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಭಗವಾನ್ ಮಹಾವೀರ್ ಜಯಂತಿ ಕಾರ್ಯಕ್ರಮದಲ್ಲಿ ಭಗವಾನ್ ಮಹಾವೀರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಬಾನು ಎಸ್. ಬಳ್ಳಾರಿ ಅವರು ಪುಷ್ಪನಮನ ಸಲ್ಲಿಸಿದರು. ಸಮಾಜದ ಮುಖಂಡರು ಇದ್ದಾರೆ –ಪ್ರಜಾವಾಣಿ ಚಿತ್ರ
ದಾವಣಗೆರೆಯ ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಭಾನುವಾರ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಉಪನ್ಯಾಸಕ ಮಂಜುನಾಥ ಉಪನ್ಯಾಸ ನೀಡಿದರು. ಜಿ.ಎಂ. ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಅಧಿಕಾರಿಗಳು ಸಿಬ್ಬಂದಿ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.