ಕಾರ್ಯಕ್ರಮದಲ್ಲಿ ಜೈನ್ ಮೂರ್ತಿ ಪೂಜಕ್ ಸಂಘದ ಉಪಾಧ್ಯಕ್ಷ ಸುಪಾರ್ಶ್ವನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳನಾಯ್ಕ, ಶಿವಾಜಿ ಟಿ, ನರೇಂದ್ರ ಕುಮಾರ್, ಅಶೋಕ್ ಕುಮಾರ್ ವನೇಚಂದ್, ರಮೇಶ್, ಅಶೋಕ್ ಕುಮಾರ್ ಶ್ರೀ ಶ್ರೀ ಮಾಳ್, ಸುನಿಲ್ ಕುಮಾರ್ ಓಸ್ವಾಲ್, ಭಾವನ ಮೆಹೆತಾ, ದೀಪಕ್.ಜೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.