ಚೆನ್ನಪ್ಪ ಎಚ್. ಪಲ್ಲಾಗಟ್ಟೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸತ್ಯನಾರಾಯಣ್, ಜಿಲ್ಲಾ ಕಾರ್ಯದರ್ಶಿ ಅರವಿಂದ್ ಜೆ. ಕೊಲಂಬಿ, ಕೋಶಾಧ್ಯಕ್ಷ ಎಂ. ರುದ್ರಯ್ಯ, ತಾಲ್ಲೂಕು ಸೇವಾದಳ ಅಧ್ಯಕ್ಷ ಹಾಸಬಾವಿ ಕರಿಬಸಪ್ಪ, ಮಹಾನಗರ ಪಾಲಿಕೆ ಸದಸ್ಯ ಮಂಜುನಾಥ್ ಕೆ. ಬಿ. ಪರಮೇಶಪ್ಪ, ಕೇಂದ್ರ ಸಮಿತಿ ಸದಸ್ಯ ಟಿ. ನಾಗರಾಜ್ ಇದ್ದರು.