ದಾವಣಗೆರೆ: ಅನಕ್ಷರಸ್ಥರು, ದೌರ್ಜನ್ಯಕ್ಕೊಳಗಾದ ಮಕ್ಕಳು, ಮಹಿಳೆಯರು ಸೇರಿ ಜನಸಾಮಾನ್ಯರಿಗೆ ಕಾನೂನಿನ ಕುರಿತು ಅರಿವು ಮೂಡಿಸುವುದು, ಅವರಿಗೆ ನ್ಯಾಯ ಒದಗಿಸುವುದು ಪ್ರಾಧಿಕಾರದ ಉದ್ದೇಶ ಎಂದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು.ಎನ್.ಬಡಿಗೇರ್ ಹೇಳಿದರು.