<p>ಮಲೇಬೆನ್ನೂರು: ಹೋಬಳಿ ವ್ಯಾಪ್ತಿಯ ವಿವಿಧ ಸರ್ಕಾರಿ, ಗ್ರಾಮ ಪಂಚಾಯತಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವವನ್ನು ಮಂಗಳವಾರ ಆಚರಿಸಲಾಯಿತು.</p>.<p>ಪುರಸಭೆ ಕಚೇರಿ: ಸಭಾವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು. ಪುರಸಭೆ ಪ್ರಭಾರ ಅಧ್ಯಕ್ಷೆ ಅಕ್ಕಮ್ಮ ಭಾನುವಳ್ಳಿ ಸುರೇಶ್, ಮುಖ್ಯಾಧಿಕಾರಿ ರವಿಪ್ರಕಾಶ್, ಕಚೇರಿ ಸಿಬ್ಬಂದಿ ಇದ್ದರು.</p>.<p>ನಾಡಕಚೇರಿ: ಹೋಬಳಿ ಕೇಂದ್ರದ ನಾಡಕಚೇರಿಯಲ್ಲೂ ಅಂಬೇಡ್ಕರ್ ಜಯಂತ್ಯುತ್ಸವ ಆಚರಿಸಿ, ಉಪತಹಶೀಲ್ದಾರ್ ಆರ್. ರವಿ ಪುಷ್ಪನಮನ ಸಲ್ಲಿಸಿದರು.</p>.<p>ರಾಜಸ್ವ ನಿರೀಕ್ಷಕ ಆನಂದ್, ಗ್ರಾಮ ಆಡಳಿತಾಧಿಕಾರಿ ಅಣ್ಣಪ್ಪ, ಸಿಬ್ಬಂದಿ ಸೇರಿ ಹಲವರು ಉಪಸ್ಥಿತರಿದ್ದರು.</p>.<p>ಸಮೀಪದ ಹಿರೆಹಾಲಿವಾಣ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. ಮುಖಂಡರಾದ ಮಾರ್ತಾಂಡಪ್ಪ, ಹನುಮಂತಪ್ಪ, ಕರಿಯಪ್ಪ, ರಂಗಪ್ಪ, ವಕೀಲ ಬಸವರಾಜ್, ಶಿವಕ್ಳ ಆಂಜನೇಯ, ರಮೇಶ, ಚಿತ್ರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-43-862243994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ಹೋಬಳಿ ವ್ಯಾಪ್ತಿಯ ವಿವಿಧ ಸರ್ಕಾರಿ, ಗ್ರಾಮ ಪಂಚಾಯತಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವವನ್ನು ಮಂಗಳವಾರ ಆಚರಿಸಲಾಯಿತು.</p>.<p>ಪುರಸಭೆ ಕಚೇರಿ: ಸಭಾವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು. ಪುರಸಭೆ ಪ್ರಭಾರ ಅಧ್ಯಕ್ಷೆ ಅಕ್ಕಮ್ಮ ಭಾನುವಳ್ಳಿ ಸುರೇಶ್, ಮುಖ್ಯಾಧಿಕಾರಿ ರವಿಪ್ರಕಾಶ್, ಕಚೇರಿ ಸಿಬ್ಬಂದಿ ಇದ್ದರು.</p>.<p>ನಾಡಕಚೇರಿ: ಹೋಬಳಿ ಕೇಂದ್ರದ ನಾಡಕಚೇರಿಯಲ್ಲೂ ಅಂಬೇಡ್ಕರ್ ಜಯಂತ್ಯುತ್ಸವ ಆಚರಿಸಿ, ಉಪತಹಶೀಲ್ದಾರ್ ಆರ್. ರವಿ ಪುಷ್ಪನಮನ ಸಲ್ಲಿಸಿದರು.</p>.<p>ರಾಜಸ್ವ ನಿರೀಕ್ಷಕ ಆನಂದ್, ಗ್ರಾಮ ಆಡಳಿತಾಧಿಕಾರಿ ಅಣ್ಣಪ್ಪ, ಸಿಬ್ಬಂದಿ ಸೇರಿ ಹಲವರು ಉಪಸ್ಥಿತರಿದ್ದರು.</p>.<p>ಸಮೀಪದ ಹಿರೆಹಾಲಿವಾಣ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. ಮುಖಂಡರಾದ ಮಾರ್ತಾಂಡಪ್ಪ, ಹನುಮಂತಪ್ಪ, ಕರಿಯಪ್ಪ, ರಂಗಪ್ಪ, ವಕೀಲ ಬಸವರಾಜ್, ಶಿವಕ್ಳ ಆಂಜನೇಯ, ರಮೇಶ, ಚಿತ್ರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-43-862243994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>