'ರಾಜ್ಯ ಹೆದ್ದಾರಿ-25ಕ್ಕೆ ತೇಪೆ ಹಾಕುವ ಬದಲಿಗೆ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸುವ ಹಾಗೂ ಹರಿಹರ ಶಿವಮೊಗ್ಗ ರೈಲು ಮಾರ್ಗ ಮಹತ್ವಾಕಾಂಕ್ಷಿ ಯೋಜನೆ ನನೆಗುದಿಗೆ ಬಿದ್ದಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಶಾಸಕರು, ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು'ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ಅಬಿದ್ ಅಲಿ,ಎಪಿಎಂಸಿ ಮಾಜಿ ಅಧ್ಯಕ್ಷ ಪಟೇಲ್ ಮಂಜುನಾಥ್ ಕೋಮಾರನಹಳ್ಳಿ ಒತ್ತಾಯಿಸಿದರು.