ದಾವಣಗೆರೆ: ಮಠದ ಜಮೀನನ್ನು ಸ್ವಂತ ಹೆಸರಿಗೆ ಮಾಡಿಕೊಂಡಿರುವ, ಪರಿಶಿಷ್ಟ ಪಂಗಡ ಇಲಾಖೆಯ ಹಣವನ್ನು ಜಾತ್ರೆಗೆ ಬಳಸಿಕೊಂಡಿರುವ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಕೂಡಲೇ ಪೀಠ ತ್ಯಾಗ ಮಾಡಬೇಕು ಎಂದು ನಾಯಕ ಸಮಾಜದ ಮುಖಂಡ, ವಕೀಲ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಒತ್ತಾಯಿಸಿದ್ದಾರೆ.