ಹರಿಹರ ತಾಲ್ಲೂಕು ರಾಜನಹಳ್ಳಿಯ ಎನ್.ಟಿ. ಪ್ರಕಾಶ್ ಅವರ ಪುತ್ರ ಎನ್.ಪಿ.ಕುಮಾರ (26) ಕೊಲೆಯಾದವರು. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಜಾಲಿನಗರದಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ ವಾಸಿಸುತ್ತಿದ್ದರು. ಬುಧವಾರ ಮಧ್ಯಾಹ್ನ 12.30 ವೇಳೆ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಡಾವಣೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.