ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ

Last Updated 15 ಮೇ 2019, 17:31 IST
ಅಕ್ಷರ ಗಾತ್ರ

ದಾವಣಗೆರೆ: ದೇವರಾಜ ಅರಸು ಬಡಾವಣೆಯ ಹಳೆಯ ಆರ್‌ಟಿಒ ಕಚೇರಿ ಬಳಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಹರಿಹರ ತಾಲ್ಲೂಕು ರಾಜನಹಳ್ಳಿಯ ಎನ್‌.ಟಿ. ಪ್ರಕಾಶ್‌ ಅವರ ಪುತ್ರ ಎನ್‌.ಪಿ.ಕುಮಾರ (26) ಕೊಲೆಯಾದವರು. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಜಾಲಿನಗರದಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ ವಾಸಿಸುತ್ತಿದ್ದರು. ಬುಧವಾರ ಮಧ್ಯಾಹ್ನ 12.30 ವೇಳೆ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಡಾವಣೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT