ದೇಶದಲ್ಲಿ ಎಂಬಿಬಿಎಸ್ ವೈದ್ಯರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಮನೆಮದ್ದು ಪಂಡಿತರಿದ್ದಾರೆ. ಆದರೆ, ಜನರ ಮನೋಧೋರಣೆ ಬದಲಾಗಿರುವುದರಿಂದ ಮನೆಮದ್ದಿನ ಬಗ್ಗೆ ಅಲಕ್ಷ್ಯ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ ಹೆಚ್ಚು ರೋಗಿಗಳು ಸಾಲುಗಟ್ಟಿ ನಿಂತಿದ್ದರೆ, ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಆ ವೈದ್ಯ ಶ್ರೇಷ್ಠ ಎಂಬ ಮನಸ್ಥಿತಿ ಹೆಚ್ಚಾಗಿದೆ. ಇದು ಬದಲಾಗಬೇಕು ಎಂದರು.