ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಗೋಪನಾಳ್ ರುದ್ರನಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ವರಪ್ಪ, ಶರಣ ಸಾಹಿತ್ಯ ಪರಿಷತ್ತು ನಗರ ಘಟಕದ ಅಧ್ಯಕ್ಷ ಸಿರಿಗೆರೆ ಪರಮೇಶ್ವರಪ್ಪ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಆವರಗೆರೆ ರುದ್ರಮುನಿ, ರಾಜ್ಯ ಸಮಿತಿ ಸದಸ್ಯ ಮಹಾಂತೇಶ್ ಅಂಗಡಿ ಇತರರಿದ್ದರು.