ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಯಕೊಂಡ: ಹಕ್ಕುಪತ್ರ ವಿತರಣೆ

Last Updated 22 ಜುಲೈ 2021, 3:22 IST
ಅಕ್ಷರ ಗಾತ್ರ

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ‌ಯಿಂದ ಈಚೆಗೆ ಮಾಯಕೊಂಡದ ಬಗರ್‌ಹುಕುಂ ಸಾಗುವಳಿದಾರರಿಗೆ ಶಾಸಕ ಪ್ರೊ. ಲಿಂಗಣ್ಣ ಅಧ್ಯಕ್ಷತೆಯಲ್ಲಿ ಹಕ್ಕುಪತ್ರ ವಿತರಿಸಲಾಯಿತು.

ತಹಶೀಲ್ದಾರ್, ಸಮಿತಿಯ ಕಾರ್ಯದರ್ಶಿ ಬಿ.ಎನ್. ಗಿರೀಶ್, ಸದಸ್ಯರಾದ ಎ.ಇ. ನಾಗರಾಜ್, ಆರ್. ತಿಪ್ಪೇಶ್, ಟಿ. ಕವಿತಾ, ಸಮಿತಿಗೆ ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿತ್ತು.

ಸಭೆಯ ತೀರ್ಮಾನದಂತೆ ಶೇಖರಪ್ಪ, ಕೆಂಚವೀರಪ್ಪ, ದೇವೆಂದ್ರಪ್ಪ, ಶಿವಮೂರ್ತಿ, ಅಂಜಿನಪ್ಪ, ನಾಗಪ್ಪ ಅವರಿಗೆ ಹಕ್ಕುಪತ್ರ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT