‘ಖಾತಾ ಎಕ್ಸ್ಟ್ರಾಕ್ಟ್ ನೀಡುವಲ್ಲಿ ವಿಳಂಬವಾಗುತ್ತಿದೆ. ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಆದಷ್ಟು ಬೇಗ ಕೆಲಸ ಮಾಡಿಕೊಡಬೇಕು. ಕಂದಾಯ ವಿಭಾಗದಲ್ಲಿ ಬೇಗ ಕೆಲಸ ಆಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಯಾಕೆ ಇಷ್ಟೊಂದು ನಿರ್ಲಕ್ಷ್ಯ ಮಾಡ್ತೀರಿ. ಸಮಸ್ಯೆ ಇದ್ದರೆ ಹೇಳಿ. ಜನರಿಗೆ ತೊಂದರೆ ಆದರೆ ಸಹಿಸಲ್ಲ’ ಎಂದು ಎಚ್ಚರಿಕೆ ನೀಡಿದರು.