ಸ್ಮಾರ್ಟ್ ಸಿಟಿ ಯೋಜನೆಯಡಿ ದಾವಣಗೆರೆ ಚೀಗಟೇರಿ ಆಸ್ಪತ್ರೆಯ ಉನ್ನತ್ತೀಕರಣ ಕಾಮಗಾರಿಗೆ ಅನುಮೋದನೆ ದೊರೆತಿದೆ. ಜಿಲ್ಲೆಯ ಅಭಿವೃದ್ಧಿ ಕೇವಲ ದಾವಣಗೆರೆಗೆ ಕೇಂದ್ರೀಕೃತವಾಗಬಾರದು. ಅಭಿವೃದ್ದಿ ವಿಕೇಂದ್ರೀಕರಣವಾದಾಗ ಮಾತ್ರ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು. ನಗರಸಭಾ ಸದಸ್ಯರಾದ ಎ. ವಾಮನ ಮೂರ್ತಿ, ಪಿ.ಎನ್. ವಿರೂಪಾಕ್ಷ, ಮುಜಾಮಿಲ್, ಹೋರಾಟ ಸಮಿತಿಯ ಎನ್.ಎಚ್. ಶ್ರೀನಿವಾಸ್, ಎಚ್.ಕೆ. ಕೊಟ್ರಪ್ಪ ಇದ್ದರು.