ಸಂಸದ ಜಿ.ಎಂ.ಸಿದ್ದೇಶ್ವರ, ಧೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಎಂ.ಎಸ್.ಅರ್ಚನಾ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ಎನ್. ಶಶಿಕುಮಾರ್, ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಎಂಜಿನಿಯರ್ ಸತ್ಯನಾರಾಯಣ, ಧೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸಭೆಯಲ್ಲಿ ಪಾಲ್ಗೊಂಡಿದ್ದರು.