ದೇಶದ್ರೋಹ ಹೇಳಿಕೆ ನೀಡಿದ ಅಮೂಲ್ಯ ಪೇಸ್ಬುಕ್ನಲ್ಲಿ ಬರೆದುಕೊಂಡಿದ್ದಾಳೆ. ಇದಕ್ಕೆ ಕುಮ್ಮಕ್ಕು ನೀಡುವುದು. ಜೊತೆಗೆ ಕಾನೂನು ನೆರವು ನೀಡುವುದು ಸಹ ನಡೆಯುತ್ತಿದೆ. ಇದರ ಹಿಂದೆ ಕೆಲ ವ್ಯಕ್ತಿಗಳು ಹಾಗೂ ಸಂಘಟನೆಗಳು ಸಹ ಇವೆ. ಇದರ ಬಗ್ಗೆ ನಾಳೆ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಇಂತಹ ಕೃತ್ಯದಲ್ಲಿ ಭಾಗಿಯಾದವರನ್ನು ಬೇರು ಸಹಿತ ಕಿತ್ತುಹಾಕಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.