ಸಮಸ್ತ ಲಿಂಗಾಯತ ಬೇಡಿಕೆ ಇದ್ದರೆ ತಮ್ಮದೆಯಾದ ಮುಖ್ಯಮಂತ್ರಿಗಳಿದ್ದಾರೆ ಹಾಗೂ ಸಾಕಷ್ಟು ಸಚಿವರಿದ್ದಾರೆ, ಸಭೆ ಕರೆದು ಕೂತು ಚರ್ಚೆ ನಡೆಸಿ ಸಾಧಕಬಾಧಕಗಳನ್ನು ಚರ್ಚಿಸಬೇಕು. ವಿಚಾರ ಮಾಡಬೇಕು. ನಿಯಮದ ಒಳಗೆ ಸಮಸ್ಯೆ ಬಗೆಹರಿಸಕೊಳ್ಳಬೇಕು. ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಈಗಾಗಾಲೇ ಅಧ್ಯಯನ ನಡೆಸಿದ್ದಾರೆ ಎಂದು ದಾವಣಗೆರೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.