ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಂ.ಪಿ. ರೇಣುಕಾಚಾರ್ಯ, ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಸಿಇಒ ಡಾ. ವಿಜಯಮಹಾಂತೇಶ್, ಡಿಎಚ್ಒ ಡಾ.ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್, ಪಾಲಿಕೆ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ, ತಹಶೀಲ್ದಾರ್ ಗಿರೀಶ್ ಅವರೂ ಇದ್ದರು.