ಹಾಲು, ಕಿರಾಣಿ ಅಂಗಡಿ, ಮೆಡಿಕಲ್ ಶಾಪ್, ಹಣ್ಣಿನ ಅಂಗಡಿ, ಆಸ್ಪತ್ರೆ ಹಾಗೂ ಮಾಂಸದಂಗಡಿ ತೆರೆದಿದ್ದವು. ವಿನೋಬನಗರ, ಡಾಂಗೆ ಪಾರ್ಕ್ ಮುಂತಾದ ಕಡೆಗಳಲ್ಲಿ ಬೆಳಿಗ್ಗೆಯೇ ಜನರು ತರಕಾರಿ ಹಾಗೂ ಮಾಂಸವನ್ನು ಖರೀದಿಸಿದರು.ಮದ್ಯದ ಅಂಗಡಿಗಳು ಬಂದ್ ಆಗಿದ್ದವು. ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳು, ಕ್ಯಾಬ್ಗಳು ಸಂಚರಿಸುತ್ತಿಲ್ಲ. ಅಲ್ಲಲ್ಲಿ ಆಟೊಗಳು ಸಂಚರಿಸಿದವು.