ನೂತನ ಮುಖ್ಯಮಂತ್ರಿ ಘೋಷಣೆ ಕುರಿತ ಪ್ರಶ್ನೆಗೆ, ‘ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್ ಅವರೇ ಮುಂದಿನ ಎರಡು ವರ್ಷಗಳ ಅವಧಿಗೆ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಘೋಷಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ’ ಎಂದು ಸ್ಪಸ್ಟಪಡಿಸಿದರು. ಪುರಸಭಾಧ್ಯಕ್ಷ ಕೆ.ವಿ. ಶ್ರೀಧರ್. ಸುಮಾ ರೇಣುಕಾಚಾರ್ಯ ಇದ್ದರು.