ಸಮಿತಿಯ ಪ್ರಧಾನ ಕಾರ್ಯದರ್ಶಿ ಎಲ್. ಕೊಟ್ರೇಶ್ ನಾಯ್ಕ ಹುಲಿಕಟ್ಟೆ, ನೇರ್ಲಿಗಿ ಸ್ವಾಮಿ, ತುಪ್ಪದಹಳ್ಳಿ ಶಿವಕುಮಾರ್, ಹೇಮಂತ್ ರಾಜ್ ಆಲೂರು, ತುಂಬಿಗೆರೆ ಸಿದ್ದೇಶ್, ಆನಗೋಡು ಮಲ್ಲಿಕಾರ್ಜುನ್, ಆವರಗೆರೆ ರುದ್ರಮುನಿ, ಹೊನ್ನೂರು ಮುನಿಯಪ್ಪ, ಬಲ್ಲೂರ್ ರವಿಕುಮಾರ್, ಆಲೂರು ಶಿವಣ್ಣ, ಎಸ್.ಕೆ. ಚಂದ್ರಪ್ಪ, ಮಲ್ಲಿಕಾರ್ಜುನ, ದಾನಪ್ಪ, ಹೊನ್ನಪ್ಪ, ಪ್ರಕಾಶ್ ಪಾಟೀಲ್, ಬಸವಂತಪ್ಪ,ಎಪಿಎಂಸಿ ಅಧ್ಯಕ್ಷ ಅಣಜಿ ಎಸ್.ಕೆ.ಚಂದ್ರಶೇಖರ,ಶಿವಣ್ಣ ಆಲೂರು, ತುಂಬಿಗೆರೆ ಸ್ವಾಮಿ ಅವರೂ ಇದ್ದರು.