ಹೊನ್ನಾಳಿ ನ್ಯಾಮತಿ ಮಧ್ಯೆ ಸೊರಟೂರು ಬಳಿ ತುಂಗಾ ಮೇಲ್ದಂಡೆಯ ಕಾಲುವೆಯಲ್ಲಿ ಕಾರು ಪತ್ತೆಯಾಗಿತ್ತು. ಕಾರಿನ ಹಿಂಬದಿ ಸೀಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಲ್ಲಿ ಒಬ್ಬರೇ ಇದ್ದು, ಹಿಂಬದಿ ಸೀಟಿಗೆ ಹೇಗೆ ಬಂದರು ಎಂಬ ಪ್ರಶ್ನೆ ಮೂಡಿದೆ. ಅಪಘಾತವೇ? ಕೊಲೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.