ಉಜಿರೆಯಲ್ಲಿ ಪಾಕಿಸ್ತಾನ ಪರ ಜಯಘೋಷ ಹಾಕಿದ ಎಸ್ಡಿಪಿಐ ಸಂಘಟನೆಯನ್ನು ಸರ್ಕಾರ ನಿಷೇಧಿಸುವುದು ನಿಶ್ಚಿತ. ಸಂಘಟನೆಯ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ‘ಟಿಪ್ಪು ಸುಲ್ತಾನ್, ಗೋಹತ್ಯೆ ನಿಷೇದ ಬಗ್ಗೆ ಮಾತನಾಡುವ ಕಾಂಗ್ರೆಸ್ ಮುಖಂಡರು ಇಂತಹ ವಿಷಯಗಳ ಬಗ್ಗೆ ಏಕೆ ಮಾತನಾಡುವುದಿಲ್ಲ’ ಎಂದು ಪ್ರಶ್ನಿಸಿದರು.