ಎಸ್ಪಿ ಹನುಮಂತರಾಯ, ಎಎಸ್ಪಿ ರಾಜೀವ್ ಎಂ. ಮಾರ್ಗದರ್ಶನದಲ್ಲಿ ಗ್ರಾಮಾಂತರ ಡಿವೈಎಸ್ಪಿ ನರಸಿಂಹ ವಿ. ತಾಮ್ರಧ್ವಜ ನೇತೃತ್ವದಲ್ಲಿ, ಸಿಪಿಐ ದುರುಗಪ್ಪ ತನಿಖೆ ನಡೆಸಿದ್ದರು. ಪಿಎಸ್ಐಗಳಾದ ಉಮೇಶ್ ಬಾಬು, ಶ್ರೀಧರ್, ಸಿಬ್ಬಂದಿ ರಾಘವೇಂದ್ರ, ಉಮೇಶ ಬಿಸ್ನಾಳ್ ತಂಡ ಶ್ವಾನದಳದ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿತ್ತು.