ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಸಂತೋಷ್ ನೋಟದವರ್, ರೈತ ಮುಖಂಡ ಕೆ.ಎಚ್ ಆನಂದಮೂರ್ತಿ, ಅಪ್ಪಾ ಸಾಹೇಬ್, ಗೋಣಿ ಬಸಪ್ಪ, ಹೊನ್ನಪ್ಪ ಮರಿಯಪ್ಪನವರ್, ದಲಿತ ಮುಖಂಡ ಮಂಜುನಾಥ, ಮಾನವ ಬಂಧುತ್ವ ವೇದಿಕೆಯ ಮಂಜುನಾಥ್, ಇಕ್ಬಾಲ್, ಕೃಷ್ಣಪ್ಪ, ಆಶ್ಫಾಖ್, ನಿಜಾಮುದ್ದೀನ್ ಸೇರಿ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.