ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ. ಆನಂದಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕ ಸುಶೃತ್ ಶಾಸ್ತ್ರಿ, ಹೋಟೆಲ್ ಉದ್ಯಮಿ ಮಲ್ಯಾಡಿ ಪ್ರಭಾಕರ ಶೆಟ್ಟಿ, ದಾವಣಗೆರೆ ಚಿತ್ರದುರ್ಗ ಜಿಲ್ಲಾ ಬ್ಯಾಂಕ್ ನಿವೃತ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಂಗಸ್ವಾಮಿ, ಯುಎಫ್ಬಿಯು ದಾವಣಗೆರೆ ಜಿಲ್ಲಾ ಸಂಚಾಲಕ ಕೆ.ಎನ್.ಗಿರಿರಾಜ್ ಭಾಗವಹಿಸಿದ್ದರು.