ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಜಗಳೂರು ಎಚ್.ಕುಬೇರಪ್ಪ ಗೌರಿಪುರ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ. ‘ಭಾರತದ ಪ್ರಜೆಗಳಾಗಿ ಬುದ್ಧ, ಬಸವ, ಡಾ.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಅಂತಹ ಮಹಾನ್ ನಾಯಕರ ತತ್ವ ಸಿದ್ಧಾಂತಗಳಲ್ಲಿ ನಂಬಿಕೆಯಿಟ್ಟು, ಸಮುದಾಯ ಜನರನ್ನು ಸಂಘಟಿಸಿ ಜನಪರ ಕಾಳಜಿಯಿಂದ ಸೇವೆ ಸಲ್ಲಿಸುವಂತೆ ಸೂಚಿಸಲಾಗಿದೆ’ ಎಂದರು.