<p><strong>ನ್ಯಾಮತಿ:</strong> ಇಲ್ಲಿನ ಬನಶಂಕರಿ ದೇವಸ್ಥಾನದಲ್ಲಿ ನವರಾತ್ರಿಯ 6ನೇ ದಿನವಾದ ಶುಕ್ರವಾರ ದೇವಿ ಪೂಜೆಯನ್ನು ನೆರವೇರಿಸಿ 118 ಮಂದಿ ಮುತ್ತೈದೆಯರಿಗೆ ಬಾಗಿನ ಉಡಿ ತುಂಬುವ ಕಾರ್ಯಕ್ರಮ ನಡೆಸಲಾಯಿತು.</p>.<p>ಲಲಿತಾ ಸಹಸ್ರ ನಾಮಾವಳಿ ಸಮಿತಿ ಸದಸ್ಯೆಯರು ದೇವಿ ಅಷ್ಟೋತ್ತರ, ಮಹಾ ಮಂಗಳಾರತಿ, ಕುಂಕುಮಾರ್ಚನೆ, ಸಹಸ್ರ ನಾಮವಾಳಿ ಜಪಿಸಿದರು.</p>.<p>ಆಂಜನೇಯಸ್ವಾಮಿ ಅರ್ಚಕ ಜಯಲಿಂಗಸ್ವಾಮಿ, ಶಿವಮೊಗ್ಗ ವಿಶ್ವನಾಥಯ್ಯ, ದೇವಸ್ಥಾನದ ಅರ್ಚಕ ಪೂಜಾರಿ ಪುಟ್ಟಪ್ಪ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದರು. ದೇವಸ್ಥಾನ ಸಮಿತಿಯವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ:</strong> ಇಲ್ಲಿನ ಬನಶಂಕರಿ ದೇವಸ್ಥಾನದಲ್ಲಿ ನವರಾತ್ರಿಯ 6ನೇ ದಿನವಾದ ಶುಕ್ರವಾರ ದೇವಿ ಪೂಜೆಯನ್ನು ನೆರವೇರಿಸಿ 118 ಮಂದಿ ಮುತ್ತೈದೆಯರಿಗೆ ಬಾಗಿನ ಉಡಿ ತುಂಬುವ ಕಾರ್ಯಕ್ರಮ ನಡೆಸಲಾಯಿತು.</p>.<p>ಲಲಿತಾ ಸಹಸ್ರ ನಾಮಾವಳಿ ಸಮಿತಿ ಸದಸ್ಯೆಯರು ದೇವಿ ಅಷ್ಟೋತ್ತರ, ಮಹಾ ಮಂಗಳಾರತಿ, ಕುಂಕುಮಾರ್ಚನೆ, ಸಹಸ್ರ ನಾಮವಾಳಿ ಜಪಿಸಿದರು.</p>.<p>ಆಂಜನೇಯಸ್ವಾಮಿ ಅರ್ಚಕ ಜಯಲಿಂಗಸ್ವಾಮಿ, ಶಿವಮೊಗ್ಗ ವಿಶ್ವನಾಥಯ್ಯ, ದೇವಸ್ಥಾನದ ಅರ್ಚಕ ಪೂಜಾರಿ ಪುಟ್ಟಪ್ಪ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದರು. ದೇವಸ್ಥಾನ ಸಮಿತಿಯವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>