‘ಇಂತಹ ಘಟನೆಗಳು ನಡೆದಾಗ ಎಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು. ಆದರೆ, ಚುನಾವಣಾ ಸಂದರ್ಭ ಇರುವುದರಿಂದ ಕೆಲವು ಕೋಮುವಾದಿ ಪಕ್ಷಗಳು ಇದನ್ನೇ ಬಂಡವಾಳವಾಗಿಸಿಕೊಂಡು ಒಂದು ಸಮುದಾಯದ ವಿರುದ್ಧ ಎತ್ತಿ ಕಟ್ಟಿ, ಅದರ ಲಾಭ ಪಡೆಯುವ ಪ್ರಯತ್ನದಲ್ಲಿವೆ. ಸಾವಿನ ದುಃಖದ ಸಂಗತಿಯನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡರೆ, ಮಾನವ ಕುಲದ ತೇಜೋವಧೆ ಮಾಡಿದಂತೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.