ಭಾನುವಾರ, 2 ನವೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಪಹಲ್ಗಾಮ್‌ನಲ್ಲಿ ಕೇಬಲ್‌ ಕಾರ್‌ ಯೋಜನೆ: ಜಮ್ಮು–ಕಾಶ್ಮೀರ ಸರ್ಕಾರಕ್ಕೆ NIA ಅನುಮತಿ

Pahalgam Cable Car: ಪಹಲ್ಗಾಮ್‌ನಲ್ಲಿ ಕೇಬಲ್‌ ಕಾರ್‌ ಯೋಜನೆ ಅನುಷ್ಠಾನಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಜಮ್ಮು–ಕಾಶ್ಮೀರ ಸರ್ಕಾರಕ್ಕೆ ಅನುಮತಿಸಿದೆ.
Last Updated 2 ನವೆಂಬರ್ 2025, 14:33 IST
ಪಹಲ್ಗಾಮ್‌ನಲ್ಲಿ ಕೇಬಲ್‌ ಕಾರ್‌ ಯೋಜನೆ: ಜಮ್ಮು–ಕಾಶ್ಮೀರ ಸರ್ಕಾರಕ್ಕೆ NIA ಅನುಮತಿ

11 ರಾಯಭಾರಿಗಳ ವಾಪಸ್‌: ಸರ್ಕಾರದ ನಿರ್ಧಾರಕ್ಕೆ ನೇಪಾಳ ಸುಪ್ರೀಂ ಕೋರ್ಟ್ ತಡೆ

Nepal Diplomatic Decision: ಚೀನಾ ಮತ್ತು ಅಮೆರಿಕ ಸೇರಿದಂತೆ 11 ರಾಷ್ಟ್ರಗಳಲ್ಲಿನ ನೇಪಾಳ ರಾಯಭಾರಿಗಳನ್ನು ವಾಪಸು ಕರೆಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ನೇಪಾಳ ಸುಪ್ರೀಂ ಕೋರ್ಟ್ ಭಾನುವಾರ ತಡೆ ನೀಡಿದೆ ಎಂದು ವರದಿಯಾಗಿದೆ.
Last Updated 2 ನವೆಂಬರ್ 2025, 14:28 IST
11 ರಾಯಭಾರಿಗಳ ವಾಪಸ್‌: ಸರ್ಕಾರದ ನಿರ್ಧಾರಕ್ಕೆ ನೇಪಾಳ ಸುಪ್ರೀಂ ಕೋರ್ಟ್ ತಡೆ

ವಿಶೇಷ ಸಮಗ್ರ ಪರಿಷ್ಕರಣೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ತಮಿಳುನಾಡು ಸರ್ಕಾರ

Tamil Nadu Elections: ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಚುನಾವಣಾ ಆಯೋಗದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಸಿಎಂ ಸ್ಟಾಲಿನ್‌, ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ಸರ್ವ ಪಕ್ಷ ಸಭೆಯಲ್ಲಿ ಘೋಷಿಸಿದರು.
Last Updated 2 ನವೆಂಬರ್ 2025, 14:28 IST
ವಿಶೇಷ ಸಮಗ್ರ ಪರಿಷ್ಕರಣೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ತಮಿಳುನಾಡು ಸರ್ಕಾರ

ಬಿಹಾರ ವಿಧಾನಸಭಾ ಚುನಾವಣೆ | ಕಾವೇರಿದ ಪ್ರಚಾರ: ಪ್ರಧಾನಿ ಮೋದಿ– ರಾಹುಲ್‌ ವಾಕ್ಸಮರ

Modi vs Rahul: ಬಿಹಾರ ಚುನಾವಣಾ ಪ್ರಚಾರ ತೀವ್ರಗೊಂಡಿರುವ ನಡುವೆ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಪರಸ್ಪರ ವಾಗ್ದಾಳಿ ನಡೆಸಿದ್ದು, ಆರ್‌ಜೆಡಿ, ಕಾಂಗ್ರೆಸ್ ಮೈತ್ರಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಆರೋಪಗಳಿಗೆ ಕಾರಣವಾಗಿದೆ.
Last Updated 2 ನವೆಂಬರ್ 2025, 14:16 IST
ಬಿಹಾರ ವಿಧಾನಸಭಾ ಚುನಾವಣೆ | ಕಾವೇರಿದ ಪ್ರಚಾರ: ಪ್ರಧಾನಿ ಮೋದಿ– ರಾಹುಲ್‌ ವಾಕ್ಸಮರ

ಉಕ್ರೇನ್‌ ಮೇಲೆ ರಷ್ಯಾ ದಾಳಿ: ಇಬ್ಬರು ಸಾವು

ಉಕ್ರೇನ್‌ನ ಒಡೆಸಾ ಪ್ರಾಂತ್ಯದ ಮೇಲೆ ರಷ್ಯಾ ನಡೆಸಿದ ಡ್ರೋನ್‌ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ.
Last Updated 2 ನವೆಂಬರ್ 2025, 14:12 IST
ಉಕ್ರೇನ್‌ ಮೇಲೆ ರಷ್ಯಾ ದಾಳಿ: ಇಬ್ಬರು ಸಾವು

ಬಿಹಾರ | ಕೆರೆಗಿಳಿದು ಮೀನು ಹಿಡಿಯುವ ಕಾಯಕದಲ್ಲಿ ರಾಹುಲ್ ಭಾಗಿ: ವಿಡಿಯೊ ನೋಡಿ

Rahul Gandhi Fishing: ಬಿಹಾರದ ಬೆಗೂಸರಾಯ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಅಲ್ಲಿನ ಸ್ಥಳೀಯ ಮೀನುಗಾರರ ಜೊತೆ ಸಂವಾದ ನಡೆಸಿದ್ದಾರೆ.
Last Updated 2 ನವೆಂಬರ್ 2025, 14:03 IST
ಬಿಹಾರ | ಕೆರೆಗಿಳಿದು ಮೀನು ಹಿಡಿಯುವ ಕಾಯಕದಲ್ಲಿ ರಾಹುಲ್ ಭಾಗಿ: ವಿಡಿಯೊ ನೋಡಿ

Infectious Disease | ದೇಶದಾದ್ಯಂತ ವೈರಾಣು ಸೋಂಕು ಪ್ರಕರಣ ಹೆಚ್ಚಳ: ICMR ವರದಿ

ICMR Report: ದೇಶದ ಜನರಲ್ಲಿ ವೈರಾಣು ಸೋಂಕಿನ ಪ್ರಕರಣಗಳು 2025ರ ಅವಧಿಯಲ್ಲಿ ಹೆಚ್ಚಾಗಿವೆ. ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ (ಐಸಿಎಂಆರ್‌) ಅಡಿ ಬರುವ ಎಲ್ಲ ಪ್ರಯೋಗಾಲಯಗಳಲ್ಲಿ ದೇಶದಾದ್ಯಂತ 4.5 ಲಕ್ಷ ರೋಗಿಗಳನ್ನು ಪರೀಕ್ಷಿಸಲಾಗಿದೆ.
Last Updated 2 ನವೆಂಬರ್ 2025, 13:45 IST
Infectious Disease | ದೇಶದಾದ್ಯಂತ ವೈರಾಣು ಸೋಂಕು ಪ್ರಕರಣ ಹೆಚ್ಚಳ: ICMR ವರದಿ
ADVERTISEMENT

ಬಿಜೆಪಿ, ಆರ್‌ಎಸ್‌ಎಸ್‌ನಿಂದ ಮತ ಕಳವು: ರಾಹುಲ್‌ ಗಾಂಧಿ ಆರೋಪ

Rahul Gandhi Speech: ‘ಕರ್ನಾಟಕ, ಮಹಾರಾಷ್ಟ್ರ, ಹರಿಯಾಣ ಮತ್ತು ಮಧ್ಯ ಪ್ರದೇಶದ ಚುನಾವಣೆಗಳನ್ನು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ‘ಸಂಪೂರ್ಣವಾಗಿ ಕದ್ದಿವೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದರು.
Last Updated 2 ನವೆಂಬರ್ 2025, 13:33 IST
ಬಿಜೆಪಿ, ಆರ್‌ಎಸ್‌ಎಸ್‌ನಿಂದ ಮತ ಕಳವು: ರಾಹುಲ್‌ ಗಾಂಧಿ ಆರೋಪ

Stray Dogs Case|ಬೀದಿ ನಾಯಿ ಹಾವಳಿ: ನ.3ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

Supreme Court Hearing: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ಹಾವಳಿ ತಡೆಗೆ ಕೈಗೊಂಡ ಕ್ರಮಗಳ ಕುರಿತು ವಿಚಾರಣೆ ನಡೆಸಲಿದ್ದು, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ಹೊರತುಪಡಿಸಿ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳನ್ನು ಹಾಜರಾಗಲು ಸೂಚಿಸಿದೆ.
Last Updated 2 ನವೆಂಬರ್ 2025, 13:09 IST
Stray Dogs Case|ಬೀದಿ ನಾಯಿ ಹಾವಳಿ: ನ.3ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆ,BJP ಚುನಾವಣಾ ಪ್ರಚಾರ ವೀಕ್ಷಿಸಿದ ವಿದೇಶಿ ನಿಯೋಗ

Foreign Delegation: ಅಮೆರಿಕ, ಜಪಾನ್, ಆಸ್ಟ್ರೇಲಿಯಾ ಸೇರಿದಂತೆ ಏಳು ರಾಷ್ಟ್ರಗಳ ರಾಜತಾಂತ್ರಿಕರ ನಿಯೋಗ ಬಿಹಾರಕ್ಕೆ ಭೇಟಿ ನೀಡಿ, ಬಿಜೆಪಿಯ ಪ್ರಚಾರ ಕಾರ್ಯ ಹಾಗೂ ಭಾರತೀಯ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ವೀಕ್ಷಿಸಿದೆ.
Last Updated 2 ನವೆಂಬರ್ 2025, 13:07 IST
ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆ,BJP ಚುನಾವಣಾ ಪ್ರಚಾರ ವೀಕ್ಷಿಸಿದ ವಿದೇಶಿ ನಿಯೋಗ
ADVERTISEMENT
ADVERTISEMENT
ADVERTISEMENT