ಅರಕೆರೆ ನರಸಪ್ಪ, ಕುಳಗಟ್ಟೆ ಶೇಖರಪ್ಪ, ಸಾಸ್ವೆಹಳ್ಳಿ ಸುಲೇಮಾನ್, ಪುರಸಭೆ ಮಾಜಿ ಸದಸ್ಯರಾದ ಅಣ್ಣಪ್ಪ, ವಿಜೇಂದ್ರಪ್ಪ, ಬೀರಪ್ಪ, ಸರಳಿಮನೆ ರಾಜು, ಕೆಂಗಲಹಳ್ಳಿ ಪ್ರಭಾಕರ್, ಎನ್ಎಸ್ಯುಐ ಘಟಕದ ತಾಲ್ಲೂಕು ಅಧ್ಯಕ್ಷ ಮನೋಜ್ ವಾಲಜ್ಜಿ, ಯುವ ಕಾಂಗ್ರೆಸ್ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜಿತ್ ಮತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.