‘ತರಬೇತಿ ವೇಳೆ ಹೊರಗೇಕೆ ಹೊರಟಿರುವಿರಿ’ ಎಂದು ಪ್ರಶ್ನಿಸಿದ್ದೆ. ಆಗ ಸಹಶಿಕ್ಷಕ, ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿಯೇ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಕೊಠಡಿಯಿಂದ ಹೊರ ಹೋಗುವ ಮೂಲಕ ಉದ್ಧಟತನ ತೋರಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ನೀಡಲಾಗಿತ್ತು’ ಎಂದು ತಹಶೀಲ್ದಾರ್ ಪಿ.ಎಸ್. ಎರ್ರಿಸ್ವಾಮಿ ತಿಳಿಸಿದರು.