ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟರೆ ತಾನೆ ಈ ಎಲ್ಲ ಪ್ರಶ್ನೆ.
ದೆಹಲಿಯಲ್ಲಿ ಎರಡು ದಿನಗಳ
ಕಾಲ ಇದ್ದು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ ಸೇರಿ ಕೆಲವು ನಾಯಕರನ್ನು ಭೇಟಿ ಮಾಡಿ ಪ್ರಸ್ತುತ
ವಿದ್ಯಾಮಾನಗಳ ಕುರಿತು ಚರ್ಚಿಸಲಾಯಿತು. ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.