ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯದ ಜನರ ನೀರಿನ ಬವಣೆ ತೀರಿಸಲು,ಕೇಂದ್ರ ಸರ್ಕಾರದ ಗಮನ ಸೆಳೆಯಲು ಮೇಕೆದಾಟು ಯೋಜನೆಯ ಬಗ್ಗೆ ಪಾದಯಾತ್ರೆ ಮಾಡಿದ್ದಾರೆ. ಹೊರತು ಹುಟ್ಟುಹಬ್ಬ ಎಂದು ಮೋಜು ಮಾಡಿದ್ದಲ್ಲ. ರಾಜ್ಯದಲ್ಲಿ ಆಡಳಿತ ಪಕ್ಷಕ್ಕೆ ಒಂದು ಕಾನೂನು, ವಿರೋಧ ಪಕ್ಷ ಹಾಗೂ ಸಾರ್ವಜನಿಕರಿಗೆ ಒಂದು ಕಾನೂನು ಇದೆಯೇ ಎಂಬುದನ್ನು ರೇಣುಕಾಚಾರ್ಯರು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.